30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

ಬೆಳ್ತಂಗಡಿ : ಮಾ.13ರಂದು ರಾತ್ರಿ 12 ಗಂಟೆಗೆ ನಾಲ್ಕೂರು ಗ್ರಾಮದ ಆಸುಪಾಸಿನಲ್ಲಿ ಜನ ನಿಬಿಡ ಪ್ರದೇಶದಲ್ಲಿ ವಯೋವೃದ್ಧ ರೋರ್ವರು ಅನಾಥರಾಗಿ ಹಸಿವಿನಿಂದ ನರಳುತಿದ್ದು ಸ್ಥಳೀಯ ಬಳಂಜ ಪಂಚಾಯತ್ ಸದಸ್ಯ ರವೀಂದ್ರ ಅಮೀನ್ ಬಳಗದವರು ಪೋಲೀಸ್ ರ ಸಹಾಯದಿಂದ ಅವರನ್ನು ಗುಂಡೂರಿಯ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ತಾತ್ಕಾಲಿಕ ನೆಲೆಗೆ ವ್ಯವಸ್ಥೆ ಮಾಡಿದರು.

ಪೋಲಿಸರು ಈ ವಯೋವೃದ್ಧರ ಮಕ್ಕಳನ್ನು ಸಂಪರ್ಕಿಸಿ, ಮಾ.14ರಂದು ಇಂದು ವೇಣೂರು ಪೋಲೀಸ್ ಠಾಣೆಗೆ ಬಂದ ಮಗನಿಗೆ ಪೊಲೀಸರು ಬುದ್ಧಿವಾದ ಹೇಳಿ ಈ ವಯೋ ವೃದ್ಧ ತಂದೆಯನ್ನು ಮಗನ ಜತೆ ಕಳುಹಿಸಲಾಯಿತು.

ಕಿವಿ ಕೇಳದ ಈ ವಯೋವೃದ್ಧರಲ್ಲಿ ಸರಿಯಾದ ಮಾಹಿತಿ ತಿಳಿಯಲು ಹರಸಾಹಸ ಪಡೆಯಲಾಯಿತು.ಈ ಮೂಲಕ ಪೋಲೀಸರು ಮಗನ ಸಂಪರ್ಕ ವನ್ನು ಸಾಧಿಸಿ ಪೋಲೀಸ್ ಠಾಣೆಗೆ ಕರೆಯಿಸಿ ಸಾವ೯ಜನಿಕರ ಮೆಚ್ಚುಗೆಗೆ ಪಾತ್ರರಾದರು.

ವಯೋವೃದ್ಧ ಉಡುಪಿಯ ಶಂಕರನಾರಾಯಣ ಪೋಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು. ವಯೋ ಸಹಜ ಡಿಮೆನ್ಸಿಯಾ ರೋಗದಿಂದ ಬಳಲು ತಿದ್ದುರು. ಮನೆಯಲ್ಲಿ ನಿಲ್ಲದೆ ಊರೂರು ತಿರುಗುವ ಚಾಳಿ ಇದ್ದು.ಮರಗುಳಿತನವೂ ಇದೆ.

ಮಗನಿಗೆ ತಂದೆಯ ಹಸ್ತಾಂತರ ದ ಸಮಯ ರವೀಂದ್ರ ಅಮೀನ್ ಮತ್ತು ಸೇವಾಶ್ರಮದ ಹೊನ್ನಯ್ಯ ಕಾಟಿಪಳ್ಳ ಉಪಸ್ಥಿತರಿದ್ದರು.

Related posts

ಬಳಂಜ ಗ್ರಾ.ಪಂ ನೂತನ‌ ಅಧ್ಯಕ್ಷೆ,ಉಪಾಧ್ಯಕ್ಷ ರಿಗೆ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya
error: Content is protected !!