July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

ಬೆಳ್ತಂಗಡಿ : ಮಾ.13ರಂದು ರಾತ್ರಿ 12 ಗಂಟೆಗೆ ನಾಲ್ಕೂರು ಗ್ರಾಮದ ಆಸುಪಾಸಿನಲ್ಲಿ ಜನ ನಿಬಿಡ ಪ್ರದೇಶದಲ್ಲಿ ವಯೋವೃದ್ಧ ರೋರ್ವರು ಅನಾಥರಾಗಿ ಹಸಿವಿನಿಂದ ನರಳುತಿದ್ದು ಸ್ಥಳೀಯ ಬಳಂಜ ಪಂಚಾಯತ್ ಸದಸ್ಯ ರವೀಂದ್ರ ಅಮೀನ್ ಬಳಗದವರು ಪೋಲೀಸ್ ರ ಸಹಾಯದಿಂದ ಅವರನ್ನು ಗುಂಡೂರಿಯ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ತಾತ್ಕಾಲಿಕ ನೆಲೆಗೆ ವ್ಯವಸ್ಥೆ ಮಾಡಿದರು.

ಪೋಲಿಸರು ಈ ವಯೋವೃದ್ಧರ ಮಕ್ಕಳನ್ನು ಸಂಪರ್ಕಿಸಿ, ಮಾ.14ರಂದು ಇಂದು ವೇಣೂರು ಪೋಲೀಸ್ ಠಾಣೆಗೆ ಬಂದ ಮಗನಿಗೆ ಪೊಲೀಸರು ಬುದ್ಧಿವಾದ ಹೇಳಿ ಈ ವಯೋ ವೃದ್ಧ ತಂದೆಯನ್ನು ಮಗನ ಜತೆ ಕಳುಹಿಸಲಾಯಿತು.

ಕಿವಿ ಕೇಳದ ಈ ವಯೋವೃದ್ಧರಲ್ಲಿ ಸರಿಯಾದ ಮಾಹಿತಿ ತಿಳಿಯಲು ಹರಸಾಹಸ ಪಡೆಯಲಾಯಿತು.ಈ ಮೂಲಕ ಪೋಲೀಸರು ಮಗನ ಸಂಪರ್ಕ ವನ್ನು ಸಾಧಿಸಿ ಪೋಲೀಸ್ ಠಾಣೆಗೆ ಕರೆಯಿಸಿ ಸಾವ೯ಜನಿಕರ ಮೆಚ್ಚುಗೆಗೆ ಪಾತ್ರರಾದರು.

ವಯೋವೃದ್ಧ ಉಡುಪಿಯ ಶಂಕರನಾರಾಯಣ ಪೋಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು. ವಯೋ ಸಹಜ ಡಿಮೆನ್ಸಿಯಾ ರೋಗದಿಂದ ಬಳಲು ತಿದ್ದುರು. ಮನೆಯಲ್ಲಿ ನಿಲ್ಲದೆ ಊರೂರು ತಿರುಗುವ ಚಾಳಿ ಇದ್ದು.ಮರಗುಳಿತನವೂ ಇದೆ.

ಮಗನಿಗೆ ತಂದೆಯ ಹಸ್ತಾಂತರ ದ ಸಮಯ ರವೀಂದ್ರ ಅಮೀನ್ ಮತ್ತು ಸೇವಾಶ್ರಮದ ಹೊನ್ನಯ್ಯ ಕಾಟಿಪಳ್ಳ ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya

ಭಾರತದ  ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್ ರವರನ್ನು  ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ  ಡಾ. ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!