25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

ಉಜಿರೆ : ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ರವರು ಮಾ.14 ರಂದು ಭೇಟಿ ನೀಡಿದರು.

ಶಾಲಾ ವಿದ್ಯಾರ್ಥಿಗಳು ಗುಲಾಬಿ ಹೂ ನೀಡುವ ಮೂಲಕ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸಂಘಸಂಸ್ಥೆಗಳ ಪರವಾಗಿ ರಮೇಶ್ ಅರವಿಂದ್ ರವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೊಡುಗು ವಿಶ್ವ ವಿದ್ಯಾ ನಿಲಯದ ಅಶೋಕ್ ಆರ್ ಅಲೂರು, ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಸಿರಿ ಸಂಸ್ಥೆಯ ವ್ಯವಸ್ಥಾಪಕ ಕೆ.ಎಸ್ ಜನಾರ್ದನ್, ಎಸ್.ಡಿ.ಎಂ ಆಸ್ಪತ್ರೆಯ ವ್ಯವಸ್ಥಾಪಕರಾದ ಜನಾರ್ದನ್, ಎಸ್.ಡಿ.ಎಮ್ ಸೊಸೈಟಿ ಐಟಿ ಮತ್ತು ಹಾಸ್ಟೆಲ್ ಗಳ ಸಿಇಒ ಪೂರಣ್ ವರ್ಮ, ಉಜಿರೆ ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ,ನ್ಯಾಯವಾದಿ ಧನಂಜಯ್ ರಾವ್,ಶ್ರೀಧರ ಸುರಕ್ಷಾ,ವಿದ್ಯಾ ಕುಮಾರ್,ಅಬ್ದುಲೂ ಗಫೂರ್, ರಮೇಶ್ ಎಸ್.ಡಿ.ಎಂ,ಸಾವಿತ್ರಿ ಭಟ್, ಶಾಲಾ ಮುಖ್ಯೋಪಾಧ್ಯಾಯರು, ಊರಿನವರು ಉಪಸ್ಥಿತರಿದ್ದರು.

ವಿಜಯ್ ಅತ್ತಾಜೆ ಸ್ವಾಗತಿಸಿದರು.

Related posts

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25ರ ಸಂಭ್ರಮ; ಆಕರ್ಷಕ ದೀಪಾವಳಿ ಆಫರ್

Suddi Udaya

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!