30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮದ 15ನೇ ಹಣಕಾಸು ಯೋಜನೆ ಸಾಮಾಜಿಕ ಲೆಕ್ಕ ಪರಿಶೋಧನೆ ಮಾ.14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಅಧ್ಯಕ್ಷತೆ ವಹಿಸಿದ್ದರು. ಕರಾಯ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಟಿ.ಬಿ.ಬಸವ ಲಿಂಗಪ್ಪ ಸಭೆಯನ್ನು ನಡೆಸಿಕೊಟ್ಟರು.

ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಇಂದಿರಾ ಬಿ.ಶೆಟ್ಟಿ,ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕಂಞ್ಞ ಕೆ, ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿ ಮುಖ್ಯಸ್ಥರಾದ ಜಯಲಕ್ಷ್ಮಿ, ತಾಲೂಕು ಕಿರಿಯ ಅಭಿಯಂತರ ಗಫೂರು, ಚರಣ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪಂಚಾಯತ್ ಕಾಮಗಾರಿ ಬಗ್ಗೆ ಲೆಕ್ಕ ಪರಿಶೋಧನೆ ಸಮಿತಿ ಸದಸ್ಯರಿಗೆ ಹಾಗೂ ಪಂಚಾಯತು ಸದಸ್ಯರು, ಗ್ರಾಮಸ್ಥರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತು ಸದಸ್ಯರಾದ ಮಜಲು,ಯಶೋಧರ ಶೆಟ್ಟಿ ಕೆ, ಅಬ್ದುಲ್ ಕರೀಂ ಕೆ.ಎಮ್, ಲತೀಫ್,ಸುಭಾಷಿಣಿ ಜನಾರ್ದನ ಗೌಡ ಕೆ, ಕುಸುಮ ಎನ್.ಬಂಗೇರ,ಮೋಹಿನಿ,ಮರೀಟಾ ಪಿಂಟೊ,ಪುಷ್ಪ ಹಾಗೂ ಗೇರುಕಟ್ಟೆ ಹಾಲು ಉ.ಸಂ.ಅಧ್ಯಕ್ಷ ಜನಾರ್ದನ ಗೌಡ ಕೆ,ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆಂರ್ಬುಡ, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಪೂಜಾರಿ,ಗುತ್ತಿಗೆದಾರ ನಿತೇಶ್, ಸ್ಥಳೀಯ ಗ್ರಾಮಸ್ಥರಾದ ರಾಘವ ಹೆಚ್,ಸತೀಶ್ ಭಂಡಾರಿ,ಹಿರಿಯರಾದ ಪೂವಪ್ಪ ಶೆಟ್ಟಿ, ಪಂಚಾಯತ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

Suddi Udaya

ಸುಲ್ಕೇರಿಮೊಗ್ರು: ಅಡಿಕೆ ತೋಟದಲ್ಲಿ ಜಾಷಧಿ ಸಿಂಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಮೃತ್ಯು

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya
error: Content is protected !!