38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

ಕೊಕ್ಕಡ: ಇಲ್ಲಿಯ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗವು ಮಾ.13ರಂದು ರಾತ್ರಿ ದಾಳಿ ನಡೆಸಿದ್ದು ಕೃಷಿಗೆ ಹಾನಿ ಮಾಡಿದೆ.

ಕಾಡಾನೆಯು ನಿನ್ನೆ ರಾತ್ರಿ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಕಾಡಾನೆ ಸಂಚಾರ ಮಾಡಿದ್ದು ತೋಟಕ್ಕೆ ನುಗ್ಗಿ ಅಲ್ಲಿನ ಬಾಳೆ ಕೃಷಿ, ಅಡಿಕೆ ಗಿಡಗಳನ್ನು ಹಾನಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya
error: Content is protected !!