25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

ಬೆಳಾಲು ನಿವಾಸಿ ಬಾಬು (43ವ) ಎಂಬವರು, ಮಾರ್ಚ್12ರಂದು ಮಧ್ಯಾಹ್ನ ಬೆಳಾಲು ಗ್ರಾಮದ ಗಡಿಕಲ್ಲು ಎಂಬಲ್ಲಿ ರಸ್ತೆ ದಾಟುತ್ತಿರುವಾಗ, KA21EA0428 ನೇ ದ್ವಿಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ಬಾಬು ರವರಿಗೆ ಡಿಕ್ಕಿ ಹೊಡೆದ ಪರಿಣಾಮ, ಅವರು ಅಲ್ಲಿಯೇ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 29/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ನ್ಯಾಯತರ್ಪು: ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಪೋಷಕ-ಶಿಕ್ಷಕರ ಮಹಾಸಭೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

Suddi Udaya

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya
error: Content is protected !!