28.8 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

ಪಾರೆಂಕಿ: ಮಡಂತ್ಯಾರು ಸಮೀಪದ ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ ಮಹಾಪೂಜೆ ಪ್ರಸಾದ ವಿತರಣೆ‌ ಸಾರ್ವಜನಿಕ‌ ಅನ್ನಸಂತರ್ಪಣೆ ಮಾ 14 ರಂದು ಜರಗಿತು.

ಮಾಲಾಡಿ ಅಂತರ ಮಂಜುನಾಥ ಭಟ್‌ ಅಸ್ರಣ್ಣರು ವಿಧಿ ವಿಧಾನಗಳೊಂದಿಗೆ ಪೂಜಾ‌‌ ಕಾರ್ಯಕ್ರಮವನ್ನು ನೆರವೇರಿಸಿದರು. ನೇಮೋತ್ಸವ ಸಮಿತಿ ಅಧ್ಯಕ್ಷ ಸುದೀರ್ ಪೂಜಾರಿ ಹಾರಬೆ, ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ ಹಾರಬೆ, ಪ್ರಧಾನ ಕಾರ್ಯದರ್ಶಿ ಚೇತನ್ ಪೂಜಾರಿ, ಕೋಶಾಧಿಕಾರಿ ಹರಿಣಾಕ್ಷಿ ಮತ್ತು ಸಮಿತಿ ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು. ಸಾಯಂಕಾಲ ಸತ್ಯನಾರಾಯಣ ಪೂಜೆ ವಿಧ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ಇವರಿಂದ ಭಜನಾ ಕಾರ್ಯಕ್ರಮ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಂತರ ದೈವಗಳ ನೇಮೋತ್ಸವ ಜರಗಲಿದೆ.

Related posts

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಬ್ರಹ್ಮಕಲಶ: ಚಪ್ಪರ ಮುಹೂರ್ತ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya
error: Content is protected !!