23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

ಪಾರೆಂಕಿ: ಮಡಂತ್ಯಾರು ಸಮೀಪದ ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ ಮಹಾಪೂಜೆ ಪ್ರಸಾದ ವಿತರಣೆ‌ ಸಾರ್ವಜನಿಕ‌ ಅನ್ನಸಂತರ್ಪಣೆ ಮಾ 14 ರಂದು ಜರಗಿತು.

ಮಾಲಾಡಿ ಅಂತರ ಮಂಜುನಾಥ ಭಟ್‌ ಅಸ್ರಣ್ಣರು ವಿಧಿ ವಿಧಾನಗಳೊಂದಿಗೆ ಪೂಜಾ‌‌ ಕಾರ್ಯಕ್ರಮವನ್ನು ನೆರವೇರಿಸಿದರು. ನೇಮೋತ್ಸವ ಸಮಿತಿ ಅಧ್ಯಕ್ಷ ಸುದೀರ್ ಪೂಜಾರಿ ಹಾರಬೆ, ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ ಹಾರಬೆ, ಪ್ರಧಾನ ಕಾರ್ಯದರ್ಶಿ ಚೇತನ್ ಪೂಜಾರಿ, ಕೋಶಾಧಿಕಾರಿ ಹರಿಣಾಕ್ಷಿ ಮತ್ತು ಸಮಿತಿ ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು. ಸಾಯಂಕಾಲ ಸತ್ಯನಾರಾಯಣ ಪೂಜೆ ವಿಧ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ಇವರಿಂದ ಭಜನಾ ಕಾರ್ಯಕ್ರಮ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಂತರ ದೈವಗಳ ನೇಮೋತ್ಸವ ಜರಗಲಿದೆ.

Related posts

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!