22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

ಪಾರೆಂಕಿ: ಮಡಂತ್ಯಾರು ಸಮೀಪದ ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ ಮಹಾಪೂಜೆ ಪ್ರಸಾದ ವಿತರಣೆ‌ ಸಾರ್ವಜನಿಕ‌ ಅನ್ನಸಂತರ್ಪಣೆ ಮಾ 14 ರಂದು ಜರಗಿತು.

ಮಾಲಾಡಿ ಅಂತರ ಮಂಜುನಾಥ ಭಟ್‌ ಅಸ್ರಣ್ಣರು ವಿಧಿ ವಿಧಾನಗಳೊಂದಿಗೆ ಪೂಜಾ‌‌ ಕಾರ್ಯಕ್ರಮವನ್ನು ನೆರವೇರಿಸಿದರು. ನೇಮೋತ್ಸವ ಸಮಿತಿ ಅಧ್ಯಕ್ಷ ಸುದೀರ್ ಪೂಜಾರಿ ಹಾರಬೆ, ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ ಹಾರಬೆ, ಪ್ರಧಾನ ಕಾರ್ಯದರ್ಶಿ ಚೇತನ್ ಪೂಜಾರಿ, ಕೋಶಾಧಿಕಾರಿ ಹರಿಣಾಕ್ಷಿ ಮತ್ತು ಸಮಿತಿ ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು. ಸಾಯಂಕಾಲ ಸತ್ಯನಾರಾಯಣ ಪೂಜೆ ವಿಧ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ಇವರಿಂದ ಭಜನಾ ಕಾರ್ಯಕ್ರಮ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಂತರ ದೈವಗಳ ನೇಮೋತ್ಸವ ಜರಗಲಿದೆ.

Related posts

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya
error: Content is protected !!