37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

ಮೇಲಂತಬೆಟ್ಟು ಗ್ರಾಮ ಪಂಚಾಯತದಲ್ಲಿ ಮಾ.14 ರಂದು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಆಯ್ಕೆಯಾದ ಫಲಾನುಭಾವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಪಂಚಾಯತ್ ಸದಸ್ಯರಾದ ವೇಣುಗೋಪಾಲ ಶೆಟ್ಟಿ, ಚಂದ್ರ ರಾಜ್ ಎಂ, ಶ್ರೀಮತಿ ದೀಪಿಕಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್ ಸಾಲಿಯಾನ್ ಉಪಸ್ಥಿತರಿದ್ದರು.

Related posts

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ನಟ ರಮೇಶ್ ಅರವಿಂದ್‌ ರವರಿಗೆ ಗೌರವ

Suddi Udaya
error: Content is protected !!