22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

ಬೆಳ್ತಂಗಡಿ : ಮಾ.13ರಂದು ರಾತ್ರಿ 12 ಗಂಟೆಗೆ ನಾಲ್ಕೂರು ಗ್ರಾಮದ ಆಸುಪಾಸಿನಲ್ಲಿ ಜನ ನಿಬಿಡ ಪ್ರದೇಶದಲ್ಲಿ ವಯೋವೃದ್ಧ ರೋರ್ವರು ಅನಾಥರಾಗಿ ಹಸಿವಿನಿಂದ ನರಳುತಿದ್ದು ಸ್ಥಳೀಯ ಬಳಂಜ ಪಂಚಾಯತ್ ಸದಸ್ಯ ರವೀಂದ್ರ ಅಮೀನ್ ಬಳಗದವರು ಪೋಲೀಸ್ ರ ಸಹಾಯದಿಂದ ಅವರನ್ನು ಗುಂಡೂರಿಯ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ತಾತ್ಕಾಲಿಕ ನೆಲೆಗೆ ವ್ಯವಸ್ಥೆ ಮಾಡಿದರು.

ಪೋಲಿಸರು ಈ ವಯೋವೃದ್ಧರ ಮಕ್ಕಳನ್ನು ಸಂಪರ್ಕಿಸಿ, ಮಾ.14ರಂದು ಇಂದು ವೇಣೂರು ಪೋಲೀಸ್ ಠಾಣೆಗೆ ಬಂದ ಮಗನಿಗೆ ಪೊಲೀಸರು ಬುದ್ಧಿವಾದ ಹೇಳಿ ಈ ವಯೋ ವೃದ್ಧ ತಂದೆಯನ್ನು ಮಗನ ಜತೆ ಕಳುಹಿಸಲಾಯಿತು.

ಕಿವಿ ಕೇಳದ ಈ ವಯೋವೃದ್ಧರಲ್ಲಿ ಸರಿಯಾದ ಮಾಹಿತಿ ತಿಳಿಯಲು ಹರಸಾಹಸ ಪಡೆಯಲಾಯಿತು.ಈ ಮೂಲಕ ಪೋಲೀಸರು ಮಗನ ಸಂಪರ್ಕ ವನ್ನು ಸಾಧಿಸಿ ಪೋಲೀಸ್ ಠಾಣೆಗೆ ಕರೆಯಿಸಿ ಸಾವ೯ಜನಿಕರ ಮೆಚ್ಚುಗೆಗೆ ಪಾತ್ರರಾದರು.

ವಯೋವೃದ್ಧ ಉಡುಪಿಯ ಶಂಕರನಾರಾಯಣ ಪೋಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು. ವಯೋ ಸಹಜ ಡಿಮೆನ್ಸಿಯಾ ರೋಗದಿಂದ ಬಳಲು ತಿದ್ದುರು. ಮನೆಯಲ್ಲಿ ನಿಲ್ಲದೆ ಊರೂರು ತಿರುಗುವ ಚಾಳಿ ಇದ್ದು.ಮರಗುಳಿತನವೂ ಇದೆ.

ಮಗನಿಗೆ ತಂದೆಯ ಹಸ್ತಾಂತರ ದ ಸಮಯ ರವೀಂದ್ರ ಅಮೀನ್ ಮತ್ತು ಸೇವಾಶ್ರಮದ ಹೊನ್ನಯ್ಯ ಕಾಟಿಪಳ್ಳ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya
error: Content is protected !!