25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

ಬೆಳ್ತಂಗಡಿ : ಮಾ.13ರಂದು ರಾತ್ರಿ 12 ಗಂಟೆಗೆ ನಾಲ್ಕೂರು ಗ್ರಾಮದ ಆಸುಪಾಸಿನಲ್ಲಿ ಜನ ನಿಬಿಡ ಪ್ರದೇಶದಲ್ಲಿ ವಯೋವೃದ್ಧ ರೋರ್ವರು ಅನಾಥರಾಗಿ ಹಸಿವಿನಿಂದ ನರಳುತಿದ್ದು ಸ್ಥಳೀಯ ಬಳಂಜ ಪಂಚಾಯತ್ ಸದಸ್ಯ ರವೀಂದ್ರ ಅಮೀನ್ ಬಳಗದವರು ಪೋಲೀಸ್ ರ ಸಹಾಯದಿಂದ ಅವರನ್ನು ಗುಂಡೂರಿಯ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ತಾತ್ಕಾಲಿಕ ನೆಲೆಗೆ ವ್ಯವಸ್ಥೆ ಮಾಡಿದರು.

ಪೋಲಿಸರು ಈ ವಯೋವೃದ್ಧರ ಮಕ್ಕಳನ್ನು ಸಂಪರ್ಕಿಸಿ, ಮಾ.14ರಂದು ಇಂದು ವೇಣೂರು ಪೋಲೀಸ್ ಠಾಣೆಗೆ ಬಂದ ಮಗನಿಗೆ ಪೊಲೀಸರು ಬುದ್ಧಿವಾದ ಹೇಳಿ ಈ ವಯೋ ವೃದ್ಧ ತಂದೆಯನ್ನು ಮಗನ ಜತೆ ಕಳುಹಿಸಲಾಯಿತು.

ಕಿವಿ ಕೇಳದ ಈ ವಯೋವೃದ್ಧರಲ್ಲಿ ಸರಿಯಾದ ಮಾಹಿತಿ ತಿಳಿಯಲು ಹರಸಾಹಸ ಪಡೆಯಲಾಯಿತು.ಈ ಮೂಲಕ ಪೋಲೀಸರು ಮಗನ ಸಂಪರ್ಕ ವನ್ನು ಸಾಧಿಸಿ ಪೋಲೀಸ್ ಠಾಣೆಗೆ ಕರೆಯಿಸಿ ಸಾವ೯ಜನಿಕರ ಮೆಚ್ಚುಗೆಗೆ ಪಾತ್ರರಾದರು.

ವಯೋವೃದ್ಧ ಉಡುಪಿಯ ಶಂಕರನಾರಾಯಣ ಪೋಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು. ವಯೋ ಸಹಜ ಡಿಮೆನ್ಸಿಯಾ ರೋಗದಿಂದ ಬಳಲು ತಿದ್ದುರು. ಮನೆಯಲ್ಲಿ ನಿಲ್ಲದೆ ಊರೂರು ತಿರುಗುವ ಚಾಳಿ ಇದ್ದು.ಮರಗುಳಿತನವೂ ಇದೆ.

ಮಗನಿಗೆ ತಂದೆಯ ಹಸ್ತಾಂತರ ದ ಸಮಯ ರವೀಂದ್ರ ಅಮೀನ್ ಮತ್ತು ಸೇವಾಶ್ರಮದ ಹೊನ್ನಯ್ಯ ಕಾಟಿಪಳ್ಳ ಉಪಸ್ಥಿತರಿದ್ದರು.

Related posts

ಉಜಿರೆ ಕಾಶಿಬೆಟ್ಟು ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೆಟಿವ್ ಸೊಸೈಟಿಯಿಂದ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ

Suddi Udaya

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya
error: Content is protected !!