22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮದ 15ನೇ ಹಣಕಾಸು ಯೋಜನೆ ಸಾಮಾಜಿಕ ಲೆಕ್ಕ ಪರಿಶೋಧನೆ ಮಾ.14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಅಧ್ಯಕ್ಷತೆ ವಹಿಸಿದ್ದರು. ಕರಾಯ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಟಿ.ಬಿ.ಬಸವ ಲಿಂಗಪ್ಪ ಸಭೆಯನ್ನು ನಡೆಸಿಕೊಟ್ಟರು.

ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಇಂದಿರಾ ಬಿ.ಶೆಟ್ಟಿ,ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕಂಞ್ಞ ಕೆ, ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿ ಮುಖ್ಯಸ್ಥರಾದ ಜಯಲಕ್ಷ್ಮಿ, ತಾಲೂಕು ಕಿರಿಯ ಅಭಿಯಂತರ ಗಫೂರು, ಚರಣ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪಂಚಾಯತ್ ಕಾಮಗಾರಿ ಬಗ್ಗೆ ಲೆಕ್ಕ ಪರಿಶೋಧನೆ ಸಮಿತಿ ಸದಸ್ಯರಿಗೆ ಹಾಗೂ ಪಂಚಾಯತು ಸದಸ್ಯರು, ಗ್ರಾಮಸ್ಥರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತು ಸದಸ್ಯರಾದ ಮಜಲು,ಯಶೋಧರ ಶೆಟ್ಟಿ ಕೆ, ಅಬ್ದುಲ್ ಕರೀಂ ಕೆ.ಎಮ್, ಲತೀಫ್,ಸುಭಾಷಿಣಿ ಜನಾರ್ದನ ಗೌಡ ಕೆ, ಕುಸುಮ ಎನ್.ಬಂಗೇರ,ಮೋಹಿನಿ,ಮರೀಟಾ ಪಿಂಟೊ,ಪುಷ್ಪ ಹಾಗೂ ಗೇರುಕಟ್ಟೆ ಹಾಲು ಉ.ಸಂ.ಅಧ್ಯಕ್ಷ ಜನಾರ್ದನ ಗೌಡ ಕೆ,ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆಂರ್ಬುಡ, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಪೂಜಾರಿ,ಗುತ್ತಿಗೆದಾರ ನಿತೇಶ್, ಸ್ಥಳೀಯ ಗ್ರಾಮಸ್ಥರಾದ ರಾಘವ ಹೆಚ್,ಸತೀಶ್ ಭಂಡಾರಿ,ಹಿರಿಯರಾದ ಪೂವಪ್ಪ ಶೆಟ್ಟಿ, ಪಂಚಾಯತ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದರು.

Related posts

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya
error: Content is protected !!