27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

ಕೊಕ್ಕಡ: ಇಲ್ಲಿಯ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗವು ಮಾ.13ರಂದು ರಾತ್ರಿ ದಾಳಿ ನಡೆಸಿದ್ದು ಕೃಷಿಗೆ ಹಾನಿ ಮಾಡಿದೆ.

ಕಾಡಾನೆಯು ನಿನ್ನೆ ರಾತ್ರಿ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಕಾಡಾನೆ ಸಂಚಾರ ಮಾಡಿದ್ದು ತೋಟಕ್ಕೆ ನುಗ್ಗಿ ಅಲ್ಲಿನ ಬಾಳೆ ಕೃಷಿ, ಅಡಿಕೆ ಗಿಡಗಳನ್ನು ಹಾನಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ.

Related posts

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya
error: Content is protected !!