23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

ಕೊಕ್ಕಡ: ಇಲ್ಲಿಯ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗವು ಮಾ.13ರಂದು ರಾತ್ರಿ ದಾಳಿ ನಡೆಸಿದ್ದು ಕೃಷಿಗೆ ಹಾನಿ ಮಾಡಿದೆ.

ಕಾಡಾನೆಯು ನಿನ್ನೆ ರಾತ್ರಿ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಕಾಡಾನೆ ಸಂಚಾರ ಮಾಡಿದ್ದು ತೋಟಕ್ಕೆ ನುಗ್ಗಿ ಅಲ್ಲಿನ ಬಾಳೆ ಕೃಷಿ, ಅಡಿಕೆ ಗಿಡಗಳನ್ನು ಹಾನಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ.

Related posts

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya
error: Content is protected !!