April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಲ್ಮಂಜ: ಶ್ರೀ ಲೋಕನಾಥೇಶ್ವರ ದೇವಸ್ಥಾನ ಕನ್ಯಾಡಿ- ನಿಡಿಗಲ್ ಇದರ ವರ್ಷಾವಧಿ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಯಶೋಧರ ಗೌಡ ಕೊಡ್ಡೋಲು, ದೇವಸ್ಥಾನದ ಅರ್ಚಕರಾದ ಕೃಷ್ಣಮೂರ್ತಿ ಹೊಳ್ಳ, ಪಂಚಾಯತ್ ಸದಸ್ಯರಾದ ಪ್ರವೀಣ್ ವಿ.ಜಿ, ಬಂಗಾಡಿ ಸಿ.ಎ ಬ್ಯಾಂಕ್ ನಿರ್ದೇಶಕರಾದ ಸತೀಶ್ ನಾಯ್ಕ, ಗಣೇಶ್ ಭಟ್, ನೀಲಯ್ಯ ಪೂಜಾರಿ ಕೊಡೆಕ್ಕಲ್, ಸಂತೋಷ್ ಗೌಡ, ಭದ್ರಯ್ಯ ಪೂಜಾರಿ, ವೆಂಕಪ್ಪ ಶೆಟ್ಟಿ, ವಾರಿಜ, ಪ್ರವೀಣ್ ಗೌಡ ಕೊಡ್ಡೋಲು, ಹರೀಶ್ ಗೌಡ , ಉಗ್ಗಪ್ಪ ಮತ್ತು ವಿಲಯದವರು ಹಾಗೂ ಗ್ರಾಮಸ್ಥರು, ಊರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!