23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಲ್ಮಂಜ: ಶ್ರೀ ಲೋಕನಾಥೇಶ್ವರ ದೇವಸ್ಥಾನ ಕನ್ಯಾಡಿ- ನಿಡಿಗಲ್ ಇದರ ವರ್ಷಾವಧಿ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಯಶೋಧರ ಗೌಡ ಕೊಡ್ಡೋಲು, ದೇವಸ್ಥಾನದ ಅರ್ಚಕರಾದ ಕೃಷ್ಣಮೂರ್ತಿ ಹೊಳ್ಳ, ಪಂಚಾಯತ್ ಸದಸ್ಯರಾದ ಪ್ರವೀಣ್ ವಿ.ಜಿ, ಬಂಗಾಡಿ ಸಿ.ಎ ಬ್ಯಾಂಕ್ ನಿರ್ದೇಶಕರಾದ ಸತೀಶ್ ನಾಯ್ಕ, ಗಣೇಶ್ ಭಟ್, ನೀಲಯ್ಯ ಪೂಜಾರಿ ಕೊಡೆಕ್ಕಲ್, ಸಂತೋಷ್ ಗೌಡ, ಭದ್ರಯ್ಯ ಪೂಜಾರಿ, ವೆಂಕಪ್ಪ ಶೆಟ್ಟಿ, ವಾರಿಜ, ಪ್ರವೀಣ್ ಗೌಡ ಕೊಡ್ಡೋಲು, ಹರೀಶ್ ಗೌಡ , ಉಗ್ಗಪ್ಪ ಮತ್ತು ವಿಲಯದವರು ಹಾಗೂ ಗ್ರಾಮಸ್ಥರು, ಊರವರು ಉಪಸ್ಥಿತರಿದ್ದರು.

Related posts

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

Suddi Udaya

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya
error: Content is protected !!