July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬೆಳ್ತಂಗಡಿ: ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಇಂದು ಮಾ.14ರಂದು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ನಾಯಕರಾದ ಬಿ.ವೈ.ವಿಜಯೇಂದ್ರ, ಸುನೀಲ್ ಕುಮಾ‌ರ್ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಪುತ್ತೂರು ಮಂಡಲಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪಿಜಿ ಜಗನ್ನಿವಾಸ್ ರಾವ್, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಿಗೆ ಮನವಿ

Suddi Udaya

ಬೆಳ್ತಂಗಡಿ ಹಳೆಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕೆ.ಎಸ್.ಆರ್ ಟಿ.ಸಿ ಬಸ್ಸು

Suddi Udaya

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

Suddi Udaya

ಕೊಯ್ಯೂರಿನಲ್ಲಿ ಜಾಗದ ತಕರಾರು; ಕಾರ್ಮಿಕನ ಮೇಲೆ ಹಲ್ಲೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!