30.1 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

ಪಾರೆಂಕಿ: ಮಡಂತ್ಯಾರು ಸಮೀಪದ ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ ಮಹಾಪೂಜೆ ಪ್ರಸಾದ ವಿತರಣೆ‌ ಸಾರ್ವಜನಿಕ‌ ಅನ್ನಸಂತರ್ಪಣೆ ಮಾ 14 ರಂದು ಜರಗಿತು.

ಮಾಲಾಡಿ ಅಂತರ ಮಂಜುನಾಥ ಭಟ್‌ ಅಸ್ರಣ್ಣರು ವಿಧಿ ವಿಧಾನಗಳೊಂದಿಗೆ ಪೂಜಾ‌‌ ಕಾರ್ಯಕ್ರಮವನ್ನು ನೆರವೇರಿಸಿದರು. ನೇಮೋತ್ಸವ ಸಮಿತಿ ಅಧ್ಯಕ್ಷ ಸುದೀರ್ ಪೂಜಾರಿ ಹಾರಬೆ, ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ ಹಾರಬೆ, ಪ್ರಧಾನ ಕಾರ್ಯದರ್ಶಿ ಚೇತನ್ ಪೂಜಾರಿ, ಕೋಶಾಧಿಕಾರಿ ಹರಿಣಾಕ್ಷಿ ಮತ್ತು ಸಮಿತಿ ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು. ಸಾಯಂಕಾಲ ಸತ್ಯನಾರಾಯಣ ಪೂಜೆ ವಿಧ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ಇವರಿಂದ ಭಜನಾ ಕಾರ್ಯಕ್ರಮ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಂತರ ದೈವಗಳ ನೇಮೋತ್ಸವ ಜರಗಲಿದೆ.

Related posts

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
error: Content is protected !!