July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

ಉಜಿರೆ:ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಉಜಿರೆ ಹಳೆಪೇಟೆ ಶಾಲೆಗೆ ಭೇಟಿ ನೀಡಿದ ಸಂದರ್ಭ ಅವರನ್ನು ಉಪ ಸಂಪಾದಕ ಸಂತೋಷ್ ಪಿ ಕೋಟ್ಯಾನ್ ರವರು ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತಿಸಿದರು.

ಸುದ್ದಿ ಉದಯ ಪತ್ರಿಕೆಯ ಬಗ್ಗೆ ನಟ ರಮೇಶ್ ಅರವಿಂದ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯದ ವರದಿಗಾರ ಸುಧೀತ್ ಉಪಸ್ಥಿತರಿದ್ದರು ‌.

Related posts

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಾಂಕ್ರೀಟ್ ರಸ್ತೆಯಲ್ಲಿ ಶೇಖರಣೆಗೊಂಡ ಮಣ್ಣು ತೆರವುಗೊಳಿಸಿದ ಯುವಕರು: ಸಾರ್ವಜನಿಕರಿಂದ ಪ್ರಶಂಸೆ

Suddi Udaya
error: Content is protected !!