23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

ಉಜಿರೆ:ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಉಜಿರೆ ಹಳೆಪೇಟೆ ಶಾಲೆಗೆ ಭೇಟಿ ನೀಡಿದ ಸಂದರ್ಭ ಅವರನ್ನು ಉಪ ಸಂಪಾದಕ ಸಂತೋಷ್ ಪಿ ಕೋಟ್ಯಾನ್ ರವರು ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತಿಸಿದರು.

ಸುದ್ದಿ ಉದಯ ಪತ್ರಿಕೆಯ ಬಗ್ಗೆ ನಟ ರಮೇಶ್ ಅರವಿಂದ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯದ ವರದಿಗಾರ ಸುಧೀತ್ ಉಪಸ್ಥಿತರಿದ್ದರು ‌.

Related posts

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!