25.8 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

ಬೆಳ್ತಂಗಡಿ: ಓಡಿಲ್ನಾಳ 149 ಬೂತಿನ ಹೊಸ ಬೂತ್ ಸಮಿತಿಯನ್ನು ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ರೇಷ್ಮೆರೋಡು ಆಯ್ಕೆಯಾದರು.
ಸದಸ್ಯರಾಗಿ ಸದಾನಂದ ಮೂಲ್ಯ. ದೇವಣ್ಣ ಕುಲಾಲ್, ವನಿತಾ ಮಠ, ದಿನೇಶ್ ಅಶ್ವಥ ನಗರ, ರಾಮಣ್ಣ ಮಲೇಕೋಡಿ, ಧರಣೇಂದ್ರ ಜೈನ್, ಚಿನ್ನಯ ಮೂಲ್ಯ ಪರಾರಿ, ಶೇಖರ ಪೇಜಾತ್ತಕಾಡು, ಉಮೇಶ್ ಶೆಟ್ಟಿ ಸಂಭೋಳ್ಯ,
ಜಯಾನಂದ ನಾಯಕ್ ಮುಲೋಟ್ಟು, ಬಾಲಕೃಷ್ಣ ಬನ ಆಯ್ಕೆಯಾದರು.

ಯುವ ಸಮಿತಿಯ ಸಂಚಾಲಕರಾಗಿ ಸುರೇಶ್ ಮಲೆಕೋಡಿ, ವಿನುತ್ ಕುಲಾಲ್, ನಿತೇಶ್ ಪೂಜಾರಿ, ರಾಜೇಶ್ ಶೆಟ್ಟಿ ಉಳಗುಡ್ಡ,ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಶೋಕ್ ಕೊಂಡೆಮಾರು, ವಿಕ್ಯಾತ್ ಕುಂಡಲಿಕೆ, ಬಾಲಕೃಷ್ಣ ಕೆರೆಕೋಡಿ, ಸಿರಿಲ್ ಪಿಂಟೋ ಅಶ್ವಥನಗರ, ಪ್ರೇಮ್ ರಾಜ್ ಕುಂಡಲಿಕೆ, ರಾಮದಾಸ್ ಕುಂಜಾಕೋಡಿ,

Related posts

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

Suddi Udaya

ಸಿಎಸ್ಇಇಟಿ ಪರೀಕ್ಷೆಯಲ್ಲಿ ಎಕ್ಸೆಲ್ ಅಮೋಘ ಸಾಧನೆ ರಾಜ್ಯಕ್ಕೆ ಮಾದರಿಯಾದ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಫಲಿತಾಂಶ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya
error: Content is protected !!