25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

ಬೆಳ್ತಂಗಡಿ: ಓಡಿಲ್ನಾಳ 149 ಬೂತಿನ ಹೊಸ ಬೂತ್ ಸಮಿತಿಯನ್ನು ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ರೇಷ್ಮೆರೋಡು ಆಯ್ಕೆಯಾದರು.
ಸದಸ್ಯರಾಗಿ ಸದಾನಂದ ಮೂಲ್ಯ. ದೇವಣ್ಣ ಕುಲಾಲ್, ವನಿತಾ ಮಠ, ದಿನೇಶ್ ಅಶ್ವಥ ನಗರ, ರಾಮಣ್ಣ ಮಲೇಕೋಡಿ, ಧರಣೇಂದ್ರ ಜೈನ್, ಚಿನ್ನಯ ಮೂಲ್ಯ ಪರಾರಿ, ಶೇಖರ ಪೇಜಾತ್ತಕಾಡು, ಉಮೇಶ್ ಶೆಟ್ಟಿ ಸಂಭೋಳ್ಯ,
ಜಯಾನಂದ ನಾಯಕ್ ಮುಲೋಟ್ಟು, ಬಾಲಕೃಷ್ಣ ಬನ ಆಯ್ಕೆಯಾದರು.

ಯುವ ಸಮಿತಿಯ ಸಂಚಾಲಕರಾಗಿ ಸುರೇಶ್ ಮಲೆಕೋಡಿ, ವಿನುತ್ ಕುಲಾಲ್, ನಿತೇಶ್ ಪೂಜಾರಿ, ರಾಜೇಶ್ ಶೆಟ್ಟಿ ಉಳಗುಡ್ಡ,ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಶೋಕ್ ಕೊಂಡೆಮಾರು, ವಿಕ್ಯಾತ್ ಕುಂಡಲಿಕೆ, ಬಾಲಕೃಷ್ಣ ಕೆರೆಕೋಡಿ, ಸಿರಿಲ್ ಪಿಂಟೋ ಅಶ್ವಥನಗರ, ಪ್ರೇಮ್ ರಾಜ್ ಕುಂಡಲಿಕೆ, ರಾಮದಾಸ್ ಕುಂಜಾಕೋಡಿ,

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya
error: Content is protected !!