September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

ಬೆಳ್ತಂಗಡಿ: ಓಡಿಲ್ನಾಳ 149 ಬೂತಿನ ಹೊಸ ಬೂತ್ ಸಮಿತಿಯನ್ನು ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ರೇಷ್ಮೆರೋಡು ಆಯ್ಕೆಯಾದರು.
ಸದಸ್ಯರಾಗಿ ಸದಾನಂದ ಮೂಲ್ಯ. ದೇವಣ್ಣ ಕುಲಾಲ್, ವನಿತಾ ಮಠ, ದಿನೇಶ್ ಅಶ್ವಥ ನಗರ, ರಾಮಣ್ಣ ಮಲೇಕೋಡಿ, ಧರಣೇಂದ್ರ ಜೈನ್, ಚಿನ್ನಯ ಮೂಲ್ಯ ಪರಾರಿ, ಶೇಖರ ಪೇಜಾತ್ತಕಾಡು, ಉಮೇಶ್ ಶೆಟ್ಟಿ ಸಂಭೋಳ್ಯ,
ಜಯಾನಂದ ನಾಯಕ್ ಮುಲೋಟ್ಟು, ಬಾಲಕೃಷ್ಣ ಬನ ಆಯ್ಕೆಯಾದರು.

ಯುವ ಸಮಿತಿಯ ಸಂಚಾಲಕರಾಗಿ ಸುರೇಶ್ ಮಲೆಕೋಡಿ, ವಿನುತ್ ಕುಲಾಲ್, ನಿತೇಶ್ ಪೂಜಾರಿ, ರಾಜೇಶ್ ಶೆಟ್ಟಿ ಉಳಗುಡ್ಡ,ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಶೋಕ್ ಕೊಂಡೆಮಾರು, ವಿಕ್ಯಾತ್ ಕುಂಡಲಿಕೆ, ಬಾಲಕೃಷ್ಣ ಕೆರೆಕೋಡಿ, ಸಿರಿಲ್ ಪಿಂಟೋ ಅಶ್ವಥನಗರ, ಪ್ರೇಮ್ ರಾಜ್ ಕುಂಡಲಿಕೆ, ರಾಮದಾಸ್ ಕುಂಜಾಕೋಡಿ,

Related posts

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!