23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

ಬೆಳ್ತಂಗಡಿ: ಓಡಿಲ್ನಾಳ 149 ಬೂತಿನ ಹೊಸ ಬೂತ್ ಸಮಿತಿಯನ್ನು ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ರೇಷ್ಮೆರೋಡು ಆಯ್ಕೆಯಾದರು.
ಸದಸ್ಯರಾಗಿ ಸದಾನಂದ ಮೂಲ್ಯ. ದೇವಣ್ಣ ಕುಲಾಲ್, ವನಿತಾ ಮಠ, ದಿನೇಶ್ ಅಶ್ವಥ ನಗರ, ರಾಮಣ್ಣ ಮಲೇಕೋಡಿ, ಧರಣೇಂದ್ರ ಜೈನ್, ಚಿನ್ನಯ ಮೂಲ್ಯ ಪರಾರಿ, ಶೇಖರ ಪೇಜಾತ್ತಕಾಡು, ಉಮೇಶ್ ಶೆಟ್ಟಿ ಸಂಭೋಳ್ಯ,
ಜಯಾನಂದ ನಾಯಕ್ ಮುಲೋಟ್ಟು, ಬಾಲಕೃಷ್ಣ ಬನ ಆಯ್ಕೆಯಾದರು.

ಯುವ ಸಮಿತಿಯ ಸಂಚಾಲಕರಾಗಿ ಸುರೇಶ್ ಮಲೆಕೋಡಿ, ವಿನುತ್ ಕುಲಾಲ್, ನಿತೇಶ್ ಪೂಜಾರಿ, ರಾಜೇಶ್ ಶೆಟ್ಟಿ ಉಳಗುಡ್ಡ,ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಶೋಕ್ ಕೊಂಡೆಮಾರು, ವಿಕ್ಯಾತ್ ಕುಂಡಲಿಕೆ, ಬಾಲಕೃಷ್ಣ ಕೆರೆಕೋಡಿ, ಸಿರಿಲ್ ಪಿಂಟೋ ಅಶ್ವಥನಗರ, ಪ್ರೇಮ್ ರಾಜ್ ಕುಂಡಲಿಕೆ, ರಾಮದಾಸ್ ಕುಂಜಾಕೋಡಿ,

Related posts

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya
error: Content is protected !!