24.8 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ಕಲ್ಮಂಜ ಗ್ರಾಮದ 88 ನೇ ವಾರ್ಡಿನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳ ಆಯ್ಕೆಯು ಮಾ.14ರಂದು ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಶಕ್ತಿ ಕೇಂದ್ರದ ಸಂಚಾಲಕರಾದ ಶ್ರೀಧರ್ ಎಂ ಕಲ್ಮಂಜ ಇವರ ಉಪಸ್ಥಿತಿಯಲ್ಲಿ ಮಾಡಲಾಯಿತು.

ಅಧ್ಯಕ್ಷರಾಗಿ ಸುಧೀರ್ ಅಂಕೋನಿಮಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ದೇವಾಡಿಗ ಕಲ್ಲಮೋಟ್ಟು (ಮಜಲು) ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Related posts

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya
error: Content is protected !!