23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಆಯ್ಕೆಯಾದರು. ಕಾರ್ಯದರ್ಶಿ ಯಾಗಿ ಸಂದೇಶ್ ಶೆಟ್ಟಿ ಪೊನ್ನೆದಕಲ, ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಮ್ ಶೆಟ್ಟಿ ಖಂಡಿಗ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಯುವ ಮೋರ್ಚಾದ ಪ್ರದಾನ ಕಾರ್ಯದರ್ಶಿ ವಿನಿತ್ ಕೋಟ್ಯಾನ್, ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್,ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ ಪಾದೆ‌,ಪ್ರಮುಖರಾದ ಸುರೇಶ್ ಶೆಟ್ಟಿ ಕುರೆಲ್ಯ, ದಿನೇಶ್ ಪೂಜಾರಿ ಕುದ್ರೊಟ್ಟು,ಮಾಜಿ ಅಧ್ಯಕ್ಷ ಸಂಜೀವ ಶೆಟ್ಟಿ,ಕಾರ್ಯದರ್ಶಿ ಜಯ ಶೆಟ್ಟಿ ಗುತ್ತು,ಹಿರಿಯರಾದ ಸದಾನಂದ ಶೆಟ್ಟಿ,ಹರೀಶ್ ಶೆಟ್ಟಿ ಮಜ್ಜೆನಿ ಬೈಲು, ಕಾರ್ಯಕರ್ತರಾದ ಸನತ್ ಶೆಟ್ಟಿ ನಿಟ್ಟಡ್ಕ,ಸುದಾಕರ ಪೂಜಾರಿ, ‌ದೀನೇಶ್ ಪೂಜಾರಿ ಡೆಪ್ಪುಣಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ಅಕ್ಕ ಕೆಫೆಗೆ ಭೇಟಿ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.01 ರಿಂದ ಜಾತ್ರೋತ್ಸವ ಸಂಭ್ರಮ- ಮಡಿಲು ಸೇವೆ ವಿಶೇಷ: ಬಳಂಜ ಬಿಲ್ಲವ ಸಂಘದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಸಮಾಲೋಚನೆ ಸಭೆ

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya
error: Content is protected !!