26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಆಯ್ಕೆಯಾದರು. ಕಾರ್ಯದರ್ಶಿ ಯಾಗಿ ಸಂದೇಶ್ ಶೆಟ್ಟಿ ಪೊನ್ನೆದಕಲ, ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಮ್ ಶೆಟ್ಟಿ ಖಂಡಿಗ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಯುವ ಮೋರ್ಚಾದ ಪ್ರದಾನ ಕಾರ್ಯದರ್ಶಿ ವಿನಿತ್ ಕೋಟ್ಯಾನ್, ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್,ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ ಪಾದೆ‌,ಪ್ರಮುಖರಾದ ಸುರೇಶ್ ಶೆಟ್ಟಿ ಕುರೆಲ್ಯ, ದಿನೇಶ್ ಪೂಜಾರಿ ಕುದ್ರೊಟ್ಟು,ಮಾಜಿ ಅಧ್ಯಕ್ಷ ಸಂಜೀವ ಶೆಟ್ಟಿ,ಕಾರ್ಯದರ್ಶಿ ಜಯ ಶೆಟ್ಟಿ ಗುತ್ತು,ಹಿರಿಯರಾದ ಸದಾನಂದ ಶೆಟ್ಟಿ,ಹರೀಶ್ ಶೆಟ್ಟಿ ಮಜ್ಜೆನಿ ಬೈಲು, ಕಾರ್ಯಕರ್ತರಾದ ಸನತ್ ಶೆಟ್ಟಿ ನಿಟ್ಟಡ್ಕ,ಸುದಾಕರ ಪೂಜಾರಿ, ‌ದೀನೇಶ್ ಪೂಜಾರಿ ಡೆಪ್ಪುಣಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಕವಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya
error: Content is protected !!