July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಆಯ್ಕೆಯಾದರು. ಕಾರ್ಯದರ್ಶಿ ಯಾಗಿ ಸಂದೇಶ್ ಶೆಟ್ಟಿ ಪೊನ್ನೆದಕಲ, ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಮ್ ಶೆಟ್ಟಿ ಖಂಡಿಗ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಯುವ ಮೋರ್ಚಾದ ಪ್ರದಾನ ಕಾರ್ಯದರ್ಶಿ ವಿನಿತ್ ಕೋಟ್ಯಾನ್, ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್,ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ ಪಾದೆ‌,ಪ್ರಮುಖರಾದ ಸುರೇಶ್ ಶೆಟ್ಟಿ ಕುರೆಲ್ಯ, ದಿನೇಶ್ ಪೂಜಾರಿ ಕುದ್ರೊಟ್ಟು,ಮಾಜಿ ಅಧ್ಯಕ್ಷ ಸಂಜೀವ ಶೆಟ್ಟಿ,ಕಾರ್ಯದರ್ಶಿ ಜಯ ಶೆಟ್ಟಿ ಗುತ್ತು,ಹಿರಿಯರಾದ ಸದಾನಂದ ಶೆಟ್ಟಿ,ಹರೀಶ್ ಶೆಟ್ಟಿ ಮಜ್ಜೆನಿ ಬೈಲು, ಕಾರ್ಯಕರ್ತರಾದ ಸನತ್ ಶೆಟ್ಟಿ ನಿಟ್ಟಡ್ಕ,ಸುದಾಕರ ಪೂಜಾರಿ, ‌ದೀನೇಶ್ ಪೂಜಾರಿ ಡೆಪ್ಪುಣಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಎಕ್ಸೆಲ್ ಪಿ ಯು ಕಾಲೇಜಿನಲ್ಲಿ ನಡೆದ “ಶೃಂಗ” ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya
error: Content is protected !!