22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಕಾರ್ಕಳ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಮಹಾಸ್ವಾಮಿಜಿಯವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ ವೀರೇಂದ್ರ ಹೆಗಡೆಯವರು ಮತ್ತು ಶ್ರೀಮತಿ ಹೇಮಾವತಿ ಅಮ್ಮನವರ ಮಾರ್ಗದರ್ಶನದೊಂದಿಗೆ. ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರ ರ ಆರಾಧನೆ ಬಹು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಮಧ್ಯಾಹ್ನ ಭೋಜನದ ದಾನಿಗಳಾದ ಶ್ರೀಮತಿ ಶಶಿ ಪ್ರಭ ಅಹಿಂಸಾ ಉಜಿರೆ, ಪೂಜಾ ಕರ್ತೃ ಗಳಾದ ಶ್ರೀಮತಿ ಚಂಚಲ ಕೃಷ್ಣರಾಜ , ಧರ್ಮಸ್ಥಳ ಬೆಳಗಿನ ಉಪಹಾರದ ದಾನಿಗಳದ ಶ್ರೀಮತಿ ಶಕುಂತಲಾ, ಡಾ. ಜಯಕೀರ್ತಿ ಜೈನ್, ಸಮಿತಿಯ ಶ್ರೀಮತಿ ಶೋಭಾ ಸಂತೋಷ್ ಜೈನ್, ಶ್ರೀಮತಿ ಚಂದನ ವೃಷಭ, ಶ್ರೀಮತಿ ವಿಮಲ ವಿಜಯ್ ಕುಮಾರ್, ಶ್ರೀಮತಿ ಶಾಂತಿ ರಾಜೇಂದ್ರ ಕುಮಾರ್ ಮುಡಾರು, ಶ್ರೀಮತಿ ಪ್ರೇಮ ವಸಂತ್ ಕುಮಾರ್ ಉಜಿರೆ, ಶ್ರೀಮತಿ ರೇಷ್ಮಾ ಫಣಿರಾಜ್, ಶ್ರೀಮತಿ ಸುರಭಿ ಜಯಕುಮಾರ್ ಇವರು ಆರಾಧನಾ ಕಾರ್ಯಕ್ರಮದಲ್ಲಿ ಪೂಜೆ ನೆರವೇರಿಸಿದರು.

ಪ್ರಧಾನ ಪುರೋಹಿತರಾಗಿ ಪ್ರತಿಷ್ಠಾಚಾರ್ಯ ಜಯರಾಜ್ ಇಂದ್ರ ಬೆಳ್ತಂಗಡಿ ಅರಹಂತ ಇಂದ್ರ ಶಿಶಿಲ, ಶ್ರೀ ಕೀರ್ತಿ ಇಂದ್ರ ಬೈಲ ಬೈಲ oಗಡಿ ,ಚಿತ್ತರoಜನ್ ಶಿರ್ತಾಡಿ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಾಲ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಸಹಕರಿಸಿದರು.

Related posts

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya
error: Content is protected !!