July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಉಜಿರೆ : ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಎಸ್ ಡಿ ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಯ ಆಶ್ರಯದಲ್ಲಿ ಮಂಗಳೂರು ರೆಡ್ ಕ್ರಾಸ್ ರಕ್ತ ನಿಧಿ ಘಟಕದಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಾ.14ರಂದು ನಡೆಯಿತು.


ಈ ಶಿಬಿರದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ನ ಪ್ರಾಂಶುಪಾಲರಾದ ಸಂತೋಷ್ ಇವರು ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಸಾತ್ವಿಕ್ ಜೈನ್ ಉದ್ಘಾಟಿಸಿ ಶುಭಹಾರೈಸಿ ರಕ್ತದಾನದ ಮಹತ್ವವನ್ನು ವಿವರಿಸಿದರು. ಈ ಸಮಾರಂಭದಲ್ಲಿ ಎಸ್ ಡಿ ಎಂ ಆಸ್ಪತ್ರೆಯ ಪ್ರಯೋಗಾಲಯದ ಅಧಿಕಾರಿ ಶಿತಿಕಂಠ ಭಟ್‌, ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರಿನ ಸಂಯೋಜಕರಾದ ಪ್ರವೀಣ್ ಕುಮಾರ್ , ಯುವ ರೆಡ್ ಕ್ರಾಸ್ ಘಟಕ ಯೋಜನಾಧಿಕಾರಿಗಳಾದ ಅವನೀಶ್ ಪಿ. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಯಾದ ಪ್ರಕಾಶ್ ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ನ ಭೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya
error: Content is protected !!