25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

ಬೆಳ್ತಂಗಡಿ: ಓಡಿಲ್ನಾಳ 149 ಬೂತಿನ ಹೊಸ ಬೂತ್ ಸಮಿತಿಯನ್ನು ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ರೇಷ್ಮೆರೋಡು ಆಯ್ಕೆಯಾದರು.
ಸದಸ್ಯರಾಗಿ ಸದಾನಂದ ಮೂಲ್ಯ. ದೇವಣ್ಣ ಕುಲಾಲ್, ವನಿತಾ ಮಠ, ದಿನೇಶ್ ಅಶ್ವಥ ನಗರ, ರಾಮಣ್ಣ ಮಲೇಕೋಡಿ, ಧರಣೇಂದ್ರ ಜೈನ್, ಚಿನ್ನಯ ಮೂಲ್ಯ ಪರಾರಿ, ಶೇಖರ ಪೇಜಾತ್ತಕಾಡು, ಉಮೇಶ್ ಶೆಟ್ಟಿ ಸಂಭೋಳ್ಯ,
ಜಯಾನಂದ ನಾಯಕ್ ಮುಲೋಟ್ಟು, ಬಾಲಕೃಷ್ಣ ಬನ ಆಯ್ಕೆಯಾದರು.

ಯುವ ಸಮಿತಿಯ ಸಂಚಾಲಕರಾಗಿ ಸುರೇಶ್ ಮಲೆಕೋಡಿ, ವಿನುತ್ ಕುಲಾಲ್, ನಿತೇಶ್ ಪೂಜಾರಿ, ರಾಜೇಶ್ ಶೆಟ್ಟಿ ಉಳಗುಡ್ಡ,ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಶೋಕ್ ಕೊಂಡೆಮಾರು, ವಿಕ್ಯಾತ್ ಕುಂಡಲಿಕೆ, ಬಾಲಕೃಷ್ಣ ಕೆರೆಕೋಡಿ, ಸಿರಿಲ್ ಪಿಂಟೋ ಅಶ್ವಥನಗರ, ಪ್ರೇಮ್ ರಾಜ್ ಕುಂಡಲಿಕೆ, ರಾಮದಾಸ್ ಕುಂಜಾಕೋಡಿ,

Related posts

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!