April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

ಬೆಳ್ತಂಗಡಿ: ಓಡಿಲ್ನಾಳ 149 ಬೂತಿನ ಹೊಸ ಬೂತ್ ಸಮಿತಿಯನ್ನು ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ರೇಷ್ಮೆರೋಡು ಆಯ್ಕೆಯಾದರು.
ಸದಸ್ಯರಾಗಿ ಸದಾನಂದ ಮೂಲ್ಯ. ದೇವಣ್ಣ ಕುಲಾಲ್, ವನಿತಾ ಮಠ, ದಿನೇಶ್ ಅಶ್ವಥ ನಗರ, ರಾಮಣ್ಣ ಮಲೇಕೋಡಿ, ಧರಣೇಂದ್ರ ಜೈನ್, ಚಿನ್ನಯ ಮೂಲ್ಯ ಪರಾರಿ, ಶೇಖರ ಪೇಜಾತ್ತಕಾಡು, ಉಮೇಶ್ ಶೆಟ್ಟಿ ಸಂಭೋಳ್ಯ,
ಜಯಾನಂದ ನಾಯಕ್ ಮುಲೋಟ್ಟು, ಬಾಲಕೃಷ್ಣ ಬನ ಆಯ್ಕೆಯಾದರು.

ಯುವ ಸಮಿತಿಯ ಸಂಚಾಲಕರಾಗಿ ಸುರೇಶ್ ಮಲೆಕೋಡಿ, ವಿನುತ್ ಕುಲಾಲ್, ನಿತೇಶ್ ಪೂಜಾರಿ, ರಾಜೇಶ್ ಶೆಟ್ಟಿ ಉಳಗುಡ್ಡ,ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಶೋಕ್ ಕೊಂಡೆಮಾರು, ವಿಕ್ಯಾತ್ ಕುಂಡಲಿಕೆ, ಬಾಲಕೃಷ್ಣ ಕೆರೆಕೋಡಿ, ಸಿರಿಲ್ ಪಿಂಟೋ ಅಶ್ವಥನಗರ, ಪ್ರೇಮ್ ರಾಜ್ ಕುಂಡಲಿಕೆ, ರಾಮದಾಸ್ ಕುಂಜಾಕೋಡಿ,

Related posts

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya
error: Content is protected !!