September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

ಬೆಳ್ತಂಗಡಿ: ಓಡಿಲ್ನಾಳ 149 ಬೂತಿನ ಹೊಸ ಬೂತ್ ಸಮಿತಿಯನ್ನು ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ರೇಷ್ಮೆರೋಡು ಆಯ್ಕೆಯಾದರು.
ಸದಸ್ಯರಾಗಿ ಸದಾನಂದ ಮೂಲ್ಯ. ದೇವಣ್ಣ ಕುಲಾಲ್, ವನಿತಾ ಮಠ, ದಿನೇಶ್ ಅಶ್ವಥ ನಗರ, ರಾಮಣ್ಣ ಮಲೇಕೋಡಿ, ಧರಣೇಂದ್ರ ಜೈನ್, ಚಿನ್ನಯ ಮೂಲ್ಯ ಪರಾರಿ, ಶೇಖರ ಪೇಜಾತ್ತಕಾಡು, ಉಮೇಶ್ ಶೆಟ್ಟಿ ಸಂಭೋಳ್ಯ,
ಜಯಾನಂದ ನಾಯಕ್ ಮುಲೋಟ್ಟು, ಬಾಲಕೃಷ್ಣ ಬನ ಆಯ್ಕೆಯಾದರು.

ಯುವ ಸಮಿತಿಯ ಸಂಚಾಲಕರಾಗಿ ಸುರೇಶ್ ಮಲೆಕೋಡಿ, ವಿನುತ್ ಕುಲಾಲ್, ನಿತೇಶ್ ಪೂಜಾರಿ, ರಾಜೇಶ್ ಶೆಟ್ಟಿ ಉಳಗುಡ್ಡ,ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಶೋಕ್ ಕೊಂಡೆಮಾರು, ವಿಕ್ಯಾತ್ ಕುಂಡಲಿಕೆ, ಬಾಲಕೃಷ್ಣ ಕೆರೆಕೋಡಿ, ಸಿರಿಲ್ ಪಿಂಟೋ ಅಶ್ವಥನಗರ, ಪ್ರೇಮ್ ರಾಜ್ ಕುಂಡಲಿಕೆ, ರಾಮದಾಸ್ ಕುಂಜಾಕೋಡಿ,

Related posts

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya

ಹೊಸಂಗಡಿ -ಬಡಕೋಡಿ ಬೂತ್ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya
error: Content is protected !!