22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

ಬೆಳ್ತಂಗಡಿ: ಓಡಿಲ್ನಾಳ 149 ಬೂತಿನ ಹೊಸ ಬೂತ್ ಸಮಿತಿಯನ್ನು ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ರೇಷ್ಮೆರೋಡು ಆಯ್ಕೆಯಾದರು.
ಸದಸ್ಯರಾಗಿ ಸದಾನಂದ ಮೂಲ್ಯ. ದೇವಣ್ಣ ಕುಲಾಲ್, ವನಿತಾ ಮಠ, ದಿನೇಶ್ ಅಶ್ವಥ ನಗರ, ರಾಮಣ್ಣ ಮಲೇಕೋಡಿ, ಧರಣೇಂದ್ರ ಜೈನ್, ಚಿನ್ನಯ ಮೂಲ್ಯ ಪರಾರಿ, ಶೇಖರ ಪೇಜಾತ್ತಕಾಡು, ಉಮೇಶ್ ಶೆಟ್ಟಿ ಸಂಭೋಳ್ಯ,
ಜಯಾನಂದ ನಾಯಕ್ ಮುಲೋಟ್ಟು, ಬಾಲಕೃಷ್ಣ ಬನ ಆಯ್ಕೆಯಾದರು.

ಯುವ ಸಮಿತಿಯ ಸಂಚಾಲಕರಾಗಿ ಸುರೇಶ್ ಮಲೆಕೋಡಿ, ವಿನುತ್ ಕುಲಾಲ್, ನಿತೇಶ್ ಪೂಜಾರಿ, ರಾಜೇಶ್ ಶೆಟ್ಟಿ ಉಳಗುಡ್ಡ,ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಶೋಕ್ ಕೊಂಡೆಮಾರು, ವಿಕ್ಯಾತ್ ಕುಂಡಲಿಕೆ, ಬಾಲಕೃಷ್ಣ ಕೆರೆಕೋಡಿ, ಸಿರಿಲ್ ಪಿಂಟೋ ಅಶ್ವಥನಗರ, ಪ್ರೇಮ್ ರಾಜ್ ಕುಂಡಲಿಕೆ, ರಾಮದಾಸ್ ಕುಂಜಾಕೋಡಿ,

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!