September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ಕಲ್ಮಂಜ ಗ್ರಾಮದ 88 ನೇ ವಾರ್ಡಿನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳ ಆಯ್ಕೆಯು ಮಾ.14ರಂದು ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಶಕ್ತಿ ಕೇಂದ್ರದ ಸಂಚಾಲಕರಾದ ಶ್ರೀಧರ್ ಎಂ ಕಲ್ಮಂಜ ಇವರ ಉಪಸ್ಥಿತಿಯಲ್ಲಿ ಮಾಡಲಾಯಿತು.

ಅಧ್ಯಕ್ಷರಾಗಿ ಸುಧೀರ್ ಅಂಕೋನಿಮಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ದೇವಾಡಿಗ ಕಲ್ಲಮೋಟ್ಟು (ಮಜಲು) ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Related posts

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಹೇವಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ಯ ದಿನಾಚರಣೆ: ನಿವೃತ್ತ ಅಡುಗೆ ಸಿಬ್ಬಂದಿ ಸರೋಜಾ ನಾಯ್ಕರಿಗೆ ಸನ್ಮಾನ ಧನ ಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

Suddi Udaya
error: Content is protected !!