26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ಕಲ್ಮಂಜ ಗ್ರಾಮದ 88 ನೇ ವಾರ್ಡಿನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳ ಆಯ್ಕೆಯು ಮಾ.14ರಂದು ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಶಕ್ತಿ ಕೇಂದ್ರದ ಸಂಚಾಲಕರಾದ ಶ್ರೀಧರ್ ಎಂ ಕಲ್ಮಂಜ ಇವರ ಉಪಸ್ಥಿತಿಯಲ್ಲಿ ಮಾಡಲಾಯಿತು.

ಅಧ್ಯಕ್ಷರಾಗಿ ಸುಧೀರ್ ಅಂಕೋನಿಮಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ದೇವಾಡಿಗ ಕಲ್ಲಮೋಟ್ಟು (ಮಜಲು) ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

Suddi Udaya
error: Content is protected !!