30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ


ಧರ್ಮಸ್ಥಳ: ಮಂಗಳೂರಿನಲ್ಲಿ ಪುರಭವನದಲ್ಲಿ ಮಾ.23 ಮತ್ತು 24 ರಂದು ನಡೆಯಲಿರುವ ದ.ಕ. ಜಿಲ್ಲಾ 26ನೆ ಕನ್ನಡ ಸಾಹಿತ್ಯಸಮ್ಮೇಳನದ ಆಮಂತ್ರಣಪತ್ರವನ್ನು ಮಾ.14ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್, ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ನಾಗಣ್ಣ, ಡಿ.ಎ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ, ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ, ಡಾ. ರಾಜಶೇಖರ್ ಹಳೇಮನೆ, ಉಜಿರೆ ಗ್ರಾಮ ಪಂಚಾಯತಿ ಅಧ್ಯರಾದ ಉಷಾ ಕಿರಣ್ ಕಾರಂತ್, ಅರವಿಂದ ಕಾರಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಎಚ್.ಒ ಭೇಟಿ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya
error: Content is protected !!