September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ


ಧರ್ಮಸ್ಥಳ: ಮಂಗಳೂರಿನಲ್ಲಿ ಪುರಭವನದಲ್ಲಿ ಮಾ.23 ಮತ್ತು 24 ರಂದು ನಡೆಯಲಿರುವ ದ.ಕ. ಜಿಲ್ಲಾ 26ನೆ ಕನ್ನಡ ಸಾಹಿತ್ಯಸಮ್ಮೇಳನದ ಆಮಂತ್ರಣಪತ್ರವನ್ನು ಮಾ.14ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್, ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ನಾಗಣ್ಣ, ಡಿ.ಎ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ, ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ, ಡಾ. ರಾಜಶೇಖರ್ ಹಳೇಮನೆ, ಉಜಿರೆ ಗ್ರಾಮ ಪಂಚಾಯತಿ ಅಧ್ಯರಾದ ಉಷಾ ಕಿರಣ್ ಕಾರಂತ್, ಅರವಿಂದ ಕಾರಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶೌರ್ಯ ತಂಡದ ಸದಸ್ಯರು

Suddi Udaya
error: Content is protected !!