26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಆಯ್ಕೆಯಾದರು. ಕಾರ್ಯದರ್ಶಿ ಯಾಗಿ ಸಂದೇಶ್ ಶೆಟ್ಟಿ ಪೊನ್ನೆದಕಲ, ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಮ್ ಶೆಟ್ಟಿ ಖಂಡಿಗ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಯುವ ಮೋರ್ಚಾದ ಪ್ರದಾನ ಕಾರ್ಯದರ್ಶಿ ವಿನಿತ್ ಕೋಟ್ಯಾನ್, ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್,ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ ಪಾದೆ‌,ಪ್ರಮುಖರಾದ ಸುರೇಶ್ ಶೆಟ್ಟಿ ಕುರೆಲ್ಯ, ದಿನೇಶ್ ಪೂಜಾರಿ ಕುದ್ರೊಟ್ಟು,ಮಾಜಿ ಅಧ್ಯಕ್ಷ ಸಂಜೀವ ಶೆಟ್ಟಿ,ಕಾರ್ಯದರ್ಶಿ ಜಯ ಶೆಟ್ಟಿ ಗುತ್ತು,ಹಿರಿಯರಾದ ಸದಾನಂದ ಶೆಟ್ಟಿ,ಹರೀಶ್ ಶೆಟ್ಟಿ ಮಜ್ಜೆನಿ ಬೈಲು, ಕಾರ್ಯಕರ್ತರಾದ ಸನತ್ ಶೆಟ್ಟಿ ನಿಟ್ಟಡ್ಕ,ಸುದಾಕರ ಪೂಜಾರಿ, ‌ದೀನೇಶ್ ಪೂಜಾರಿ ಡೆಪ್ಪುಣಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya
error: Content is protected !!