September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಆಯ್ಕೆಯಾದರು. ಕಾರ್ಯದರ್ಶಿ ಯಾಗಿ ಸಂದೇಶ್ ಶೆಟ್ಟಿ ಪೊನ್ನೆದಕಲ, ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಮ್ ಶೆಟ್ಟಿ ಖಂಡಿಗ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಯುವ ಮೋರ್ಚಾದ ಪ್ರದಾನ ಕಾರ್ಯದರ್ಶಿ ವಿನಿತ್ ಕೋಟ್ಯಾನ್, ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್,ಸದಸ್ಯರಾದ ಬಾಲಕೃಷ್ಣ ಪೂಜಾರಿ, ಜಯ ಶೆಟ್ಟಿ ಪಾದೆ‌,ಪ್ರಮುಖರಾದ ಸುರೇಶ್ ಶೆಟ್ಟಿ ಕುರೆಲ್ಯ, ದಿನೇಶ್ ಪೂಜಾರಿ ಕುದ್ರೊಟ್ಟು,ಮಾಜಿ ಅಧ್ಯಕ್ಷ ಸಂಜೀವ ಶೆಟ್ಟಿ,ಕಾರ್ಯದರ್ಶಿ ಜಯ ಶೆಟ್ಟಿ ಗುತ್ತು,ಹಿರಿಯರಾದ ಸದಾನಂದ ಶೆಟ್ಟಿ,ಹರೀಶ್ ಶೆಟ್ಟಿ ಮಜ್ಜೆನಿ ಬೈಲು, ಕಾರ್ಯಕರ್ತರಾದ ಸನತ್ ಶೆಟ್ಟಿ ನಿಟ್ಟಡ್ಕ,ಸುದಾಕರ ಪೂಜಾರಿ, ‌ದೀನೇಶ್ ಪೂಜಾರಿ ಡೆಪ್ಪುಣಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಉಜಿರೆಯಲ್ಲಿ ಅರೆಭಾಷೆ ಅಭಿಮಾನಿ ಬಳಗದಿಂದ “ಆಟಿನ ನೆಂಪುಗ ” ಕಾರ್ಯಕ್ರಮ

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಸ್ಕೈ ಗ್ರೂಪ್ಸ್ ಅಲ್ಯೂಮಿನಿಯಂ ಏಜೆನ್ಸಿಯೂ ಶುಭಾರಂಭ

Suddi Udaya
error: Content is protected !!