September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

ಬಳಂಜ: ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಬೊಕ್ಕಸ ಆಯ್ಕೆಯಾಗಿದ್ದಾರೆ.

ಕರುಣಾಕರ ಹೆಗ್ಡೆಯವರು ಕಳೆದ ಹಲವಾರು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯನ್ನು ಬಲಗೊಳಿಸುತ್ತಿದ್ದರು.

Related posts

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya
error: Content is protected !!