September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳ ಆಯ್ಕೆ ನಡೆಯಿತು.

ಮಡಂತ್ಯಾರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕಾಂತಪ್ಪ ಗೌಡ, ಮಾಲಾಡಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ಕುಲಾಲ್, ಕೊಯ್ಯುರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ತಾರನಾಥ್ ಗೌಡ, ಸೋಣಂದೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಕರ್ಕೇರ ಆಯ್ಕೆಯಾದರು.

Related posts

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ

Suddi Udaya

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

Suddi Udaya

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

Suddi Udaya
error: Content is protected !!