25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ಗರ್ಡಾಡಿ :ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆಯು ನಡೆಯಿತು.

ಗರ್ಡಾಡಿ ಬೂತ್ ಸಂಖ್ಯೆ 123ರ ಅಧ್ಯಕ್ಷರಾಗಿ ಲಿವರ್ಸನ್( ದಿನೇಶ್), ಕಾರ್ಯದರ್ಶಿಯಾಗಿ ಯಾದವ ಕೋಟ್ಯಾನ್, ಗರ್ಡಾಡಿ ಬೂತ್ ಸಂಖ್ಯೆ 124ರ ಅಧ್ಯಕ್ಷರಾಗಿ ಶೈಲೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರವೀಣ ಪೂಜಾರಿ ಕೋಡಿಯೇಲು, ಗರ್ಡಾಡಿ ಬೂತ್ ಸಂಖ್ಯೆ 125 ರ ಅಧ್ಯಕ್ಷರಾಗಿ ರಂಜಿತ್ ಶೆಟ್ಟಿ, ಕಾರ್ಯದರ್ಶಿಯಾಗಿ ರೋಹಿತ್ ಗೌಡ ಆಯ್ಕೆಯಾದರು.

Related posts

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya
error: Content is protected !!