25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಕಾರ್ಕಳ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಮಹಾಸ್ವಾಮಿಜಿಯವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ ವೀರೇಂದ್ರ ಹೆಗಡೆಯವರು ಮತ್ತು ಶ್ರೀಮತಿ ಹೇಮಾವತಿ ಅಮ್ಮನವರ ಮಾರ್ಗದರ್ಶನದೊಂದಿಗೆ. ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರ ರ ಆರಾಧನೆ ಬಹು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಮಧ್ಯಾಹ್ನ ಭೋಜನದ ದಾನಿಗಳಾದ ಶ್ರೀಮತಿ ಶಶಿ ಪ್ರಭ ಅಹಿಂಸಾ ಉಜಿರೆ, ಪೂಜಾ ಕರ್ತೃ ಗಳಾದ ಶ್ರೀಮತಿ ಚಂಚಲ ಕೃಷ್ಣರಾಜ , ಧರ್ಮಸ್ಥಳ ಬೆಳಗಿನ ಉಪಹಾರದ ದಾನಿಗಳದ ಶ್ರೀಮತಿ ಶಕುಂತಲಾ, ಡಾ. ಜಯಕೀರ್ತಿ ಜೈನ್, ಸಮಿತಿಯ ಶ್ರೀಮತಿ ಶೋಭಾ ಸಂತೋಷ್ ಜೈನ್, ಶ್ರೀಮತಿ ಚಂದನ ವೃಷಭ, ಶ್ರೀಮತಿ ವಿಮಲ ವಿಜಯ್ ಕುಮಾರ್, ಶ್ರೀಮತಿ ಶಾಂತಿ ರಾಜೇಂದ್ರ ಕುಮಾರ್ ಮುಡಾರು, ಶ್ರೀಮತಿ ಪ್ರೇಮ ವಸಂತ್ ಕುಮಾರ್ ಉಜಿರೆ, ಶ್ರೀಮತಿ ರೇಷ್ಮಾ ಫಣಿರಾಜ್, ಶ್ರೀಮತಿ ಸುರಭಿ ಜಯಕುಮಾರ್ ಇವರು ಆರಾಧನಾ ಕಾರ್ಯಕ್ರಮದಲ್ಲಿ ಪೂಜೆ ನೆರವೇರಿಸಿದರು.

ಪ್ರಧಾನ ಪುರೋಹಿತರಾಗಿ ಪ್ರತಿಷ್ಠಾಚಾರ್ಯ ಜಯರಾಜ್ ಇಂದ್ರ ಬೆಳ್ತಂಗಡಿ ಅರಹಂತ ಇಂದ್ರ ಶಿಶಿಲ, ಶ್ರೀ ಕೀರ್ತಿ ಇಂದ್ರ ಬೈಲ ಬೈಲ oಗಡಿ ,ಚಿತ್ತರoಜನ್ ಶಿರ್ತಾಡಿ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಾಲ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಸಹಕರಿಸಿದರು.

Related posts

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!