23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಕಾರ್ಕಳ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಮಹಾಸ್ವಾಮಿಜಿಯವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ ವೀರೇಂದ್ರ ಹೆಗಡೆಯವರು ಮತ್ತು ಶ್ರೀಮತಿ ಹೇಮಾವತಿ ಅಮ್ಮನವರ ಮಾರ್ಗದರ್ಶನದೊಂದಿಗೆ. ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರ ರ ಆರಾಧನೆ ಬಹು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಮಧ್ಯಾಹ್ನ ಭೋಜನದ ದಾನಿಗಳಾದ ಶ್ರೀಮತಿ ಶಶಿ ಪ್ರಭ ಅಹಿಂಸಾ ಉಜಿರೆ, ಪೂಜಾ ಕರ್ತೃ ಗಳಾದ ಶ್ರೀಮತಿ ಚಂಚಲ ಕೃಷ್ಣರಾಜ , ಧರ್ಮಸ್ಥಳ ಬೆಳಗಿನ ಉಪಹಾರದ ದಾನಿಗಳದ ಶ್ರೀಮತಿ ಶಕುಂತಲಾ, ಡಾ. ಜಯಕೀರ್ತಿ ಜೈನ್, ಸಮಿತಿಯ ಶ್ರೀಮತಿ ಶೋಭಾ ಸಂತೋಷ್ ಜೈನ್, ಶ್ರೀಮತಿ ಚಂದನ ವೃಷಭ, ಶ್ರೀಮತಿ ವಿಮಲ ವಿಜಯ್ ಕುಮಾರ್, ಶ್ರೀಮತಿ ಶಾಂತಿ ರಾಜೇಂದ್ರ ಕುಮಾರ್ ಮುಡಾರು, ಶ್ರೀಮತಿ ಪ್ರೇಮ ವಸಂತ್ ಕುಮಾರ್ ಉಜಿರೆ, ಶ್ರೀಮತಿ ರೇಷ್ಮಾ ಫಣಿರಾಜ್, ಶ್ರೀಮತಿ ಸುರಭಿ ಜಯಕುಮಾರ್ ಇವರು ಆರಾಧನಾ ಕಾರ್ಯಕ್ರಮದಲ್ಲಿ ಪೂಜೆ ನೆರವೇರಿಸಿದರು.

ಪ್ರಧಾನ ಪುರೋಹಿತರಾಗಿ ಪ್ರತಿಷ್ಠಾಚಾರ್ಯ ಜಯರಾಜ್ ಇಂದ್ರ ಬೆಳ್ತಂಗಡಿ ಅರಹಂತ ಇಂದ್ರ ಶಿಶಿಲ, ಶ್ರೀ ಕೀರ್ತಿ ಇಂದ್ರ ಬೈಲ ಬೈಲ oಗಡಿ ,ಚಿತ್ತರoಜನ್ ಶಿರ್ತಾಡಿ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಶಿಶುಗಲಿ ರಾಣಿ ಕಾಳಾಲ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya
error: Content is protected !!