22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14 ರಿಂದ ಪ್ರಾರಂಭಗೊಂಡು ಮಾ.19ರವರೆಗೆ ನಡೆಯಲಿದೆ.

ಮಾ.14 ರಂದು ಮೀನ ಸಂಕ್ರಮಣದಂದು ಮಧ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ರಾತ್ರಿ ಪಡ್ಡ್ಯೋಡಿಗುತ್ತಿನಲ್ಲಿ ಉಪಹಾರ ರಾತ್ರಿ ಪಡ್ಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿದು, ಪಡ್ಡ್ಯಾರಬೆಟ್ಟಕ್ಕೆ ಆಗಮನ, ಧ್ವಜಾರೋಹಣ, ಬಲಿ, ಚೆಂಡು ನಡೆಯಿತು.

ಈ ಸಂದರ್ಭದಲ್ಲಿ ಪಡ್ಡ್ಯಾರಬೆಟ್ಟ ಅನುವಂಶೀಯ ಆಡಳಿತದಾರರು ಎ. ಜೀವಂಧರ ಕುಮಾರ್ ಯಾನೆ ಕಂಚಿ ಪೂವಣಿಯವರು ಪಡ್ಡ್ಯೋಡಿಗುತ್ತು, ವಿಕಾಸ್ ಜೈನ್, ವಿಶ್ವಾಸ್ ಜೈನ್, ಮತ್ತು ಮನೆಯವರು, ಊರ ಪರವೂರ ಗ್ರಾಮಸ್ಥರು ಉಪಸ್ಥಿತರಿದ್ದರು.

ಚಿತ್ರ ; ಕಿಶು ಪೆರಿಂಜೆ

Related posts

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya

ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯಲ್ಲಿ ಪ್ರಾರಂಭ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಭೇಟಿ

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!