32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಬೆಳ್ತಂಗಡಿ: ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ಆಯೋಗದ ಮಹತ್ವದ ಸುದ್ದಿಗೋಷ್ಠಿ ನಡೆಯಲ್ಲಿ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.
ಚುನಾವಣಾ ಆಯೋಗದ ಅಧಿಕಾರಿಗಳು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದು, ರಾಜ್ಯದ ಜನರ‌ ಕುತೂಹಲಕ್ಕೆ ಕಾರಣವಾಗಿದೆ.

ಚುನಾವಣಾ ಆಯೋಗವು ಶುಕ್ರವಾರ (ಇಂದು) ಲೋಕಸಭಾ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯಲ್ಲಿ ಮಾರ್ಚ್ 16 ರಂದು ಪ್ರಕಟ ಮಾಡುವುದಾಗಿ ತಿಳಿಸಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಚುನಾವಾಣಾ ಆಯೋಗದ ಪತ್ರಿಕಾಗೋಷ್ಠಿಯನ್ನು ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಪ್ರಕಟ ಮಾಡಲಾಗಿದೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya
error: Content is protected !!