22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಬೆಳ್ತಂಗಡಿ: ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ಆಯೋಗದ ಮಹತ್ವದ ಸುದ್ದಿಗೋಷ್ಠಿ ನಡೆಯಲ್ಲಿ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.
ಚುನಾವಣಾ ಆಯೋಗದ ಅಧಿಕಾರಿಗಳು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದು, ರಾಜ್ಯದ ಜನರ‌ ಕುತೂಹಲಕ್ಕೆ ಕಾರಣವಾಗಿದೆ.

ಚುನಾವಣಾ ಆಯೋಗವು ಶುಕ್ರವಾರ (ಇಂದು) ಲೋಕಸಭಾ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯಲ್ಲಿ ಮಾರ್ಚ್ 16 ರಂದು ಪ್ರಕಟ ಮಾಡುವುದಾಗಿ ತಿಳಿಸಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಚುನಾವಾಣಾ ಆಯೋಗದ ಪತ್ರಿಕಾಗೋಷ್ಠಿಯನ್ನು ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಪ್ರಕಟ ಮಾಡಲಾಗಿದೆ.

Related posts

ಭಗವದ್ಗೀತಾ ಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya
error: Content is protected !!