37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

ಬೆಳ್ತಂಗಡಿ: ಓಡಿಲ್ನಾಳ 149 ಬೂತಿನ ಹೊಸ ಬೂತ್ ಸಮಿತಿಯನ್ನು ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ರೇಷ್ಮೆರೋಡು ಆಯ್ಕೆಯಾದರು.
ಸದಸ್ಯರಾಗಿ ಸದಾನಂದ ಮೂಲ್ಯ. ದೇವಣ್ಣ ಕುಲಾಲ್, ವನಿತಾ ಮಠ, ದಿನೇಶ್ ಅಶ್ವಥ ನಗರ, ರಾಮಣ್ಣ ಮಲೇಕೋಡಿ, ಧರಣೇಂದ್ರ ಜೈನ್, ಚಿನ್ನಯ ಮೂಲ್ಯ ಪರಾರಿ, ಶೇಖರ ಪೇಜಾತ್ತಕಾಡು, ಉಮೇಶ್ ಶೆಟ್ಟಿ ಸಂಭೋಳ್ಯ,
ಜಯಾನಂದ ನಾಯಕ್ ಮುಲೋಟ್ಟು, ಬಾಲಕೃಷ್ಣ ಬನ ಆಯ್ಕೆಯಾದರು.

ಯುವ ಸಮಿತಿಯ ಸಂಚಾಲಕರಾಗಿ ಸುರೇಶ್ ಮಲೆಕೋಡಿ, ವಿನುತ್ ಕುಲಾಲ್, ನಿತೇಶ್ ಪೂಜಾರಿ, ರಾಜೇಶ್ ಶೆಟ್ಟಿ ಉಳಗುಡ್ಡ,ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಶೋಕ್ ಕೊಂಡೆಮಾರು, ವಿಕ್ಯಾತ್ ಕುಂಡಲಿಕೆ, ಬಾಲಕೃಷ್ಣ ಕೆರೆಕೋಡಿ, ಸಿರಿಲ್ ಪಿಂಟೋ ಅಶ್ವಥನಗರ, ಪ್ರೇಮ್ ರಾಜ್ ಕುಂಡಲಿಕೆ, ರಾಮದಾಸ್ ಕುಂಜಾಕೋಡಿ,

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya
error: Content is protected !!